Uncategorized

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

ಉಜಿರೆ: ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಇದರ ಶುಭರಾಂಭವು ಮಾ 1ರಂದು ಉಜಿರೆಯ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಕ‌ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ದೀಪ ಪ್ರಜ್ವಲನೆ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿವೃತ ಸಿಇಓ ರವೀಂದ್ರ ಶೆಟ್ಟಿ, ನಿವೃತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ಲಿಂಗಪ್ಪ ಮೂಲ್ಯ, ಸಂಸ್ಥೆಯ ಮಾಲಕರ ಮಾತ ಪಿತರಾದ ಸೇಸಪ್ಪ ಮೂಲ್ಯ- ಕುಸುಮಾವತಿ,ರೈಡಿಂಗ್ ಜೋಡಿ ಖ್ಯಾತಿಯ ಕಾಮತ್,ಪ್ರದೀಪ್ ಬೆಳ್ತಂಗಡಿ,ಸುಧೀರ್ ಗುರುವಾಯನಕೆರೆ, ಸುದೀಶ್ ಗುರುವಾಯನಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಸುನಿಲ್ ಕೆ- ಅನುಷಾ ದಂಪತಿ ಆಗಮಿಸಿದ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದರು.

ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ನಿರೂಪಿಸಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!