July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಂಡುಬಂದಿದೆ. ಈ ಪ್ರದೇಶದ ಹುಲ್ಲುಗಾವಲಿಗೆ ಬೆಂಕಿ ಬಿದ್ದಿದ್ದು,ವನ್ಯಜೀವಿ ವಿಭಾಗದಿಂದ ಹತೋಟಿಗೆ ತರಲಾಗುತ್ತಿದ್ದೆ ಹಾಗೂ ಬೆಂಕಿ ಸದ್ಯ ಹತೋಟಿಗೆ ಬಂದಿರುತ್ತದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ ಒ ಶರ್ಮಿಷ್ಠಾ ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವುದರಿಂದ ಸಮೀಪದ ಗ್ರಾಮಗಳಲ್ಲಿ ಉರಿಬಿಸಿಲು ರಾತ್ರಿ ಕೊಂಚ ಚಳಿಯ ವಾತಾವರಣ ಕಂಡುಬಂದಿದೆ

Related posts

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya
error: Content is protected !!