July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯ CC No. 287/2021 ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ಹಾಜರಾಗದೆ ತಲೆಮರೆಸಿದ್ದ LPC 05/2024 ವಾರಂಟ್ ಆರೋಪಿಯನ್ನು ಫೆ.27ರಂದು ಬಂಧಿಸಲಾಗಿದೆ.

ಆರೋಪಿ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಟಿ.ಪಿ. ಪ್ರಭಾಕರಣ್ ಮಗ ಸುಭಾಸ್(37) ಎಂಬಾತನಾಗಿದ್ದು, ಬೆಳ್ತಂಗಡಿ ಪೊಲೀಸ್ ಉಪ ಅಧೀಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಸಮರ್ಥ್ ರವರ ನೇತೃತ್ವದ ಸಿಬ್ಬಂದಿ ವೃಷಭ, ಚರಣ್ ರಾಜ್ ಬೆಂಗಳೂರು ಸುಂಕದಕಟ್ಟೆ ಎಂಬಲ್ಲಿಂದ ಫೆ.27 ರಂದು ಬಂಧಿಸಿ ಪುತ್ತೂರು ನ್ಯಾಯಾಧೀಶರ ಮುಂದೆ ಫೆ.28 ರಂದು ಹಾಜರುಪಡಿಸಿದ್ದಾರೆ.

ಬಳಿಕ ಚೆಕ್ ಬೌನ್ಸ್ ಪ್ರಕರಣದ ಮೊತ್ತವನ್ನು ಬ್ಯಾಂಕ್ ಗೆ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿರುತ್ತಾರೆ.

Related posts

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
error: Content is protected !!