25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು ಭಕ್ತಿಪೂರ್ವಕವಾಗಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾoದೊಟ್ಟು, ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ನಾರಾಯಣ ಪೂಜಾರಿ, ಈದು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ , ದಾನಿಗಳಾದ ವೀರಮ್ಮ ಸಂಜೀವ ಸಾಲಿಯಾನ್, ಮಕ್ಕಳಾದ ಕಲಶ ಸಮಿತಿಯ ಸಂಚಾಲಕ ಸತೀಶ್ ಕೋಟ್ಯಾನ್, ರವಿ ಕೋಟ್ಯಾನ್, ಪ್ರವೀಣ್ ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕ , ಯುವವಾಹಿನಿ ರಿ. ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಪ್ರಮೀಳ ಕೋಟ್ಯಾನ್, ಸುದರ್ಶನ್ ಶೇರಿಗಾರ್ ಹಟ್ಯಡ್ಕ, ರಾಧಕೃಷ್ಣ, ಸದಾನಂದ, ಸದಾಶಿವ ಉಪಸ್ಥಿತರಿದ್ದರು.

Related posts

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!