September 6, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು ಭಕ್ತಿಪೂರ್ವಕವಾಗಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾoದೊಟ್ಟು, ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ನಾರಾಯಣ ಪೂಜಾರಿ, ಈದು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ , ದಾನಿಗಳಾದ ವೀರಮ್ಮ ಸಂಜೀವ ಸಾಲಿಯಾನ್, ಮಕ್ಕಳಾದ ಕಲಶ ಸಮಿತಿಯ ಸಂಚಾಲಕ ಸತೀಶ್ ಕೋಟ್ಯಾನ್, ರವಿ ಕೋಟ್ಯಾನ್, ಪ್ರವೀಣ್ ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕ , ಯುವವಾಹಿನಿ ರಿ. ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಪ್ರಮೀಳ ಕೋಟ್ಯಾನ್, ಸುದರ್ಶನ್ ಶೇರಿಗಾರ್ ಹಟ್ಯಡ್ಕ, ರಾಧಕೃಷ್ಣ, ಸದಾನಂದ, ಸದಾಶಿವ ಉಪಸ್ಥಿತರಿದ್ದರು.

Related posts

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
error: Content is protected !!