July 23, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು ಭಕ್ತಿಪೂರ್ವಕವಾಗಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾoದೊಟ್ಟು, ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ನಾರಾಯಣ ಪೂಜಾರಿ, ಈದು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ , ದಾನಿಗಳಾದ ವೀರಮ್ಮ ಸಂಜೀವ ಸಾಲಿಯಾನ್, ಮಕ್ಕಳಾದ ಕಲಶ ಸಮಿತಿಯ ಸಂಚಾಲಕ ಸತೀಶ್ ಕೋಟ್ಯಾನ್, ರವಿ ಕೋಟ್ಯಾನ್, ಪ್ರವೀಣ್ ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕ , ಯುವವಾಹಿನಿ ರಿ. ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಪ್ರಮೀಳ ಕೋಟ್ಯಾನ್, ಸುದರ್ಶನ್ ಶೇರಿಗಾರ್ ಹಟ್ಯಡ್ಕ, ರಾಧಕೃಷ್ಣ, ಸದಾನಂದ, ಸದಾಶಿವ ಉಪಸ್ಥಿತರಿದ್ದರು.

Related posts

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!