September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಆ. 2: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ‘ಆಟಿಡೊಂಜಿ ದಿನ’ ವಿಶೇಷ ಆಚರಣೆ

Suddi Udaya
error: Content is protected !!