September 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

ಬೆಳ್ತಂಗಡಿ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ತಾರಕೇಸರಿ ಇವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲು ಇಲ್ಲಿನ 1996 ಸಾಲಿನ ಶಿಷ್ಯ ವೃಂದದಿಂದ ಬೀಳ್ಕೊಡುಗೆ- ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಿಕ್ಷಕ ಮಹೇಶ್ ಬೆಳಾಲು, ಉಷಾ, ಕವಿತಾ, ಜಯಶ್ರೀ ಮೋಹನ್ ಗೌಡ, ಸೀತಾರಾಮ ಬೆಳಾಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಶಿಧರ ಶಿಲ್ಪಿ ಬೆಳಾಲು, ಸೋಮಶೇಖರ ಮಾಚಾರ್, ನಿವೃತ್ತ ಯೋಧ ರಮೇಶ್ ಕಾಡಂಡ ಮೊದಲಾದ ಶಿಷ್ಯಂದಿರು ಉಪಸ್ಥಿತರಿದ್ದರು.

Related posts

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya
error: Content is protected !!