26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಬೆಳ್ತಂಗಡಿ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು ಮಾ.1 ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಅನುವಂಶೀಯ ಆಡಳಿತ ಮೊಕ್ತೇಸರಾದ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಕೋಶಾಧಿಕಾರಿ ರಕ್ಷಿತ್ ಪಣೆಕ್ಕರ, ಪ್ರಚಾರ ಸಮಿತಿ ಸಂಚಾಲಕ ಪ್ರದೀಪ್ ಶೆಟ್ಟಿ ಮಲೆಂಗಲ್ಲು ಮತ್ತಿತರರು ಉಪಸ್ಥಿತರಿದ್ದರು.

Related posts

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya
error: Content is protected !!