25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಪ್ರಮುಖ ಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

ಮರೋಡಿ: ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಗರಡಿಯ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕೇತ್ರದ ಯುವ ಮುಂದಾಳು ರತ್ನಾಕರ ಬುಣ್ಣನ್ ಅವರು ಪುನರಾಯ್ಕೆಗೊಂಡಿದ್ದಾರೆ.

ಮಾ.1ರಂದು ನಡೆದ ಸಭೆಯಲ್ಲಿ ರತ್ನಾಕರ ಬುಣ್ಣನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ನೇಮಿರಾಜ್ ಪಾಂಡಿ ಗುಡ್ಡನ್ ಬೆಟ್ಟು, ಉಪಾಧ್ಯಕ್ಷರುಗಳಾಗಿ ಜಾರಪ್ಪ ಪೂಜಾರಿ ಕುಮೇರು, ಸದಾನಂದ ಪೂಜಾರಿ ಸೌಭಾಗ್ಯ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದರ ಸಾಲ್ಯಾನ್ ಕಲ್ಲಟ್ಟ, ಕಾರ್ಯದರ್ಶಿಗಳಾಗಿ‌ ಸಂತೋಷ್ ಸಾಲ್ಯಾನ್ , ಉಮೇಶ್ ಸಲ್ಯಾನ್ ಕುಕ್ಯೆರಡ್ಡ, ಕೋಶಾಧಿಕಾರಿಯಾಗಿ ರವೀಂದ್ರ ಅಂಚನ್ ಅಟ್ಲಬೆಟ್ಟು ಆಯ್ಕೆಯಾದರು.

ಸದಸ್ಯರಾಗಿ ಜಯ ಸಾಲ್ಯಾನ್ ಹಾರ್ದಿತ್ತಿಲ್, ಜಯನಂದ ಸಾಲ್ಯಾನ್ ಹಾರ್ದಿತ್ತಿಲ್, ರೆಕ್ಕಯ್ಯ ಪೂಜಾರಿ ಕುಂಜಾಡಿ, ಅಮರನಾಥ್ ಪೂಜಾರಿ ಹಿಮರಡ್ಡ, ಹರಿಶ್ಚಂದ್ರ ಸಾಲ್ಯಾನ್ ಕಲ್ಲಟ್ಟ, ಜಗದೀಶ್ ಆಚಾರ್ಯ ಕೊಂಪೆ, ಕೃಷ್ಣಪ್ಪ ಪೂಜಾರಿ ಕೃತೇಶ್ ನಿಲಯ, ರಾಜೀವಿ ಕುಮೇರು, ಪ್ರೇಮ ಪಲಾರಗೋಳಿ, ಸುನಿತಾ ಪಲಾರಗೋಳಿ, ಮಂಜುಳಾ ಪಲಾರಗೋಳಿ, ಸುಜಾತ ಕುಂಜಾಡಿ, ಸುದಾಕ್ಷಿಣಿ ಹಿಮರಡ್ಡ ಆಯ್ಕೆಯಾಗಿದ್ದಾರೆ.

Related posts

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
error: Content is protected !!