July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!