23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya
error: Content is protected !!