23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!