25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!