September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಹೀರಕ್‌ ಗರಿ ಕಬ್ ವಿದ್ಯಾರ್ಥಿಗಳ ಚತುರ್ಥ ಚರಣ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಬುಲ್ ಬುಲ್ ವಿದ್ಯಾರ್ಥಿಗಳಾದ ಮೇಧಸ್ವಿ ಹರೀಶ್ ಶೆಟ್ಟಿ, ತನಿಯಾ ಜೈನ್, ಶ್ರೀಜಾ ಎಮ್ , ಆರಾಧ್ಯ ಕಬ್ ವಿದ್ಯಾರ್ಥಿಗಳಾದ ಮೊಹಮ್ಮದ್ ಯಾಹ್ಯ ತೆರ್ಗಡೆಗೊಂಡಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿಯವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ , ಎಸ್‌ಡಿಎಂ ಆಂ. ಮಾ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya
error: Content is protected !!