September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕೇಂದ್ರ ಕಛೇರಿಗೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.2ರಂದು ಭೇಟಿ ನೀಡಿದರು.

ಶ್ರೀ ಗುರುದೇವ ಸೊಸೈಟಿಯ ಅಧ್ಯಕ್ಷ ಭಗೀರಥ ಜಿ ಮತ್ತು ಆಡಳಿತ ಮಂಡಳಿಯ ಸದಸ್ಯರು ಸ್ವಾಮೀಜಿಯವರನ್ನು ಹಾಗೂ ಭಾರತ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.,ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಸುಜಿತ ವಿ ಬಂಗೇರ, ಚಂದ್ರಶೇಖರ್,ಧರಣೇಂದ್ರ ಕುಮಾರ್, ಜಯವಿಕ್ರಮ್ ಪಿ,ರಕ್ಷಿತ್ ಶಿವರಾಮ್,ಸೊಸೈಟಿಯ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!