September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಅಧೀನದಲ್ಲಿರುವ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8ರಂದು ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಇವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ರುದ್ರ ಪಾರಾಯಣ ,ಶತರುದ್ರ ಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ದೇವಲಿಂಗೇಶ್ವರ ಭಕ್ತ ಮಂಡಳಿ ಮತ್ತು ದೇಸಿ ಕೇಂದ್ರ ಧಾರ್ಮಿಕ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಪ್ರಕಾಶ್ ರವರ ಸಂಯೋಜಕತ್ವದಲ್ಲಿ ಮತ್ತು ಊರವರ ಸಹಕಾರದೊಂದಿಗೆ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸ್ವಾಮೀಜಿಯವರ ಸಮ್ಮುಖದೊಂದಿಗೆ ದೇವಲಿಂಗೇಶ್ವರ ಭಕ್ತ ಮಂಡಳಿಯ ಪದಾಧಿಕಾರಿಗಳು ಮತ್ತು ಊರ ಭಕ್ತರಿಂದ ಬಿಡುಗಡೆಗೊಳಿಸಲಾಯಿತು.

Related posts

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya
error: Content is protected !!