July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

ಬೆಳ್ತಂಗಡಿ: ಇಲ್ಲಿಯ ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಯವರು ಸಿ.ಎ. ಪರೀಕ್ಷೆಯ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ವಿಷ್ಣು ದಯಾ & ಕಂಪೆನಿಯ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ಕುಮ್ಮುಂಜದ ಶ್ರೀಮತಿ ಪೂರ್ಣಿಮಾ ತಂತ್ರಿ ಮತ್ತು ರಾಘವೇಂದ್ರ ತಂತ್ರಿಯವರ ಪುತ್ರ.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!