July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya
error: Content is protected !!