September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya
error: Content is protected !!