23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶವು ಮಾ.1ರಂದು ಬದ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ವಲಯ ಮಟ್ಟದ ಧರ್ಮಗುರುಗಳಾದ ವಂ.ಫಾ.ವಾಲ್ಟರ್ ಡಿಮೆಲ್ಲೊ, ಬೆಳ್ತಂಗಡಿ ವಲಯದ ನಿರ್ದೇಶಕ ವಂ.ಫಾ.ಆಬೆಲ್ ಲೋಬೊ, ಬದ್ಯಾರ್ ಚರ್ಚಿನ ಧರ್ಮಗುರು ವಂ.ಫಾ. ರೋಶನ್ ಕ್ರಾಸ್ತಾ, ವಲಯ ಅಧ್ಯಕ್ಷೆ ಗ್ರೇಸಿ ಲೋಬೊ, ವಲಯ ಕಾರ್ಯದರ್ಶಿ ಲೀನಾ ಕ್ರಾಸ್ತ , ಬದ್ಯಾರ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ, ಕಾರ್ಯದರ್ಶಿ, ಸಂಯೋಜಕರು, ಕೇಂದ್ರೀಯ ಸಮಿತಿ ಉಪಾಧ್ಯಕ್ಷೆ ಲಿನೆಟ್ ಕ್ಯಾಸ್ಟೆಲಿನೊ, ಕಾರ್ಯದರ್ಶಿ ವಾಯ್ಲೆಟ್ ಪಿರೇರಾ, ಬದ್ಯಾರ್ ಮಹಿಳಾ ಘಟಕದ ಅಧ್ಯಕ್ಷೆ ರೈನಾ ಲೋಬೊ, ಬದ್ಯಾರ್ ಚರ್ಚಿನ ಧರ್ಮ ಭಗಿನಿ ಸಿ.ಜಾನೆಟ್ ರೇಗೊ ಉಪಸ್ಥಿತರಿದ್ದರು.

12 ಚರ್ಚ್ ಘಟಕದ 550 ಮಹಿಳೆಯರು ಭಾಗ ವಹಿಸಿದ್ದರು.ಕಾರ್ಯದರ್ಶಿ ಲೀನಾ ಕ್ರಾಸ್ತಾ ಅಳದಂಗಡಿ ಇವರು ವಾರ್ಷಿಕ ವರದಿ ವಾಚಿಸಿದರು. ಹೂಗುಚ್ಚ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು.

12 ಘಟಕದವರಿಂದ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನಡೆಯಿತು. ಬೆಳ್ತಂಗಡಿ ವಲಯ ಸಂಘಟನೆಯು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ ಇದರ ಲಾಂಛನವನ್ನು ಬಿಡುಗಡೆ ಮಾಡಿ ಉದ್ಘಾಟಿಸಲಾಯಿತು.

ವಲಯ ಅಧ್ಯಕ್ಷೆ ಗ್ರೇಸಿ ಲೋಬೊ ಬೆಳ್ತಂಗಡಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೆಲಿನ್ ಕ್ರಾಸ್ತ ಅಳದಂಗಡಿ ಮತ್ತು ಸುನೀತಾ ಫೆರ್ನಾಂಡಿಸ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ವಲಯಉಪಾಧ್ಯಕ್ಷೆ ವೀಣಾ ಫೆರ್ನಾಂಡಿಸ್ ಉಜಿರೆ ವಂದಿಸಿದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!