27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆಗೆ ಉಜಿರೆಯ “ಸುಗುಣಶ್ರೀ” ನಿವಾಸಿ ಪ್ರಸ್ತುತ ಅಮೇರಿಕಾದ ಪುತ್ತಿಗೆ ಮಠದಲ್ಲಿ ಪ್ರಧಾನ ಅರ್ಚಕರಾಗಿ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿರುವ ಕಿರಣ್ ರಾವ್ ಅವರು ತಮ್ಮ ಮಾತೃಶ್ರೀ ಆಶಾ ಚಿದಾನಂದ ರಾವ್ ಅವರ ಮೂಲಕ ನಂದಗೋಕುಲ ಗೋಶಾಲೆಯ ನೀರಿನ ಟ್ಯಾಂಕ್ ಮತ್ತು ಪೈಪ್ ಲೈನ್ ಕಾಮಗಾರಿಗಳಿಗಾಗಿ ರೂ.5 ಲಕ್ಷದ ಚೆಕ್‌ನ್ನು ಟ್ರಸ್ಟ್ ಅಧ್ಯಕ್ಷ ಡಾ|ಎಂ.ಎಂ.ದಯಾಕರ್ ಅವರಿಗೆ ಚೆಕ್ ಹಸ್ತಾಂತರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya
error: Content is protected !!