26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆಗೆ ಉಜಿರೆಯ “ಸುಗುಣಶ್ರೀ” ನಿವಾಸಿ ಪ್ರಸ್ತುತ ಅಮೇರಿಕಾದ ಪುತ್ತಿಗೆ ಮಠದಲ್ಲಿ ಪ್ರಧಾನ ಅರ್ಚಕರಾಗಿ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿರುವ ಕಿರಣ್ ರಾವ್ ಅವರು ತಮ್ಮ ಮಾತೃಶ್ರೀ ಆಶಾ ಚಿದಾನಂದ ರಾವ್ ಅವರ ಮೂಲಕ ನಂದಗೋಕುಲ ಗೋಶಾಲೆಯ ನೀರಿನ ಟ್ಯಾಂಕ್ ಮತ್ತು ಪೈಪ್ ಲೈನ್ ಕಾಮಗಾರಿಗಳಿಗಾಗಿ ರೂ.5 ಲಕ್ಷದ ಚೆಕ್‌ನ್ನು ಟ್ರಸ್ಟ್ ಅಧ್ಯಕ್ಷ ಡಾ|ಎಂ.ಎಂ.ದಯಾಕರ್ ಅವರಿಗೆ ಚೆಕ್ ಹಸ್ತಾಂತರಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya
error: Content is protected !!