26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಶುಭೋದಯ ಕುಳಾಯಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ನಾಯ್ಕ್ ಕುಳಾಯಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನಂದೀಶ್ ಶೆಟ್ಟಿ ಹರ್ಮಾಡಿ , ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ನೆಲ್ಲಿಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಪ್ರಧಾನ ಅರ್ಚಕ ದರ್ಣಪ್ಪ ಪೂಜಾರಿ, ಕಳಿಯ ಗ್ರಾ. ಪಂ. ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಮೆದಿನ, ಅಶೋಕ್ ಆಚಾರ್ಯ, ಶಿವರಾಮ್ ಗೌಡ ದಾಸರಬೆಟ್ಟು, ಹಿರಿಯರಾದ ದಾಮೋದರ್ ಶೆಟ್ಟಿ ಹರ್ಮಾಡಿ, ಸುಂದರ ಗೌಡ ಉಬರಡ್ಕ, ಶೇಖರ ಪೂಜಾರಿ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ಕಸ್ತೂರಿರಂಗನ್ ವರದಿ ಜಾರಿಗೆ ತೀವ್ರ ವಿರೋಧ: ರಕ್ಷಿತ್ ಶಿವರಾಂ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!