25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya
error: Content is protected !!