27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
error: Content is protected !!