28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya
error: Content is protected !!