24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

ಉಜಿರೆ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಂದಗೋಕುಲ ಗೋಶಾಲೆಗೆ ಉಜಿರೆಯ “ಸುಗುಣಶ್ರೀ” ನಿವಾಸಿ ಪ್ರಸ್ತುತ ಅಮೇರಿಕಾದ ಪುತ್ತಿಗೆ ಮಠದಲ್ಲಿ ಪ್ರಧಾನ ಅರ್ಚಕರಾಗಿ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿರುವ ಕಿರಣ್ ರಾವ್ ಅವರು ತಮ್ಮ ಮಾತೃಶ್ರೀ ಆಶಾ ಚಿದಾನಂದ ರಾವ್ ಅವರ ಮೂಲಕ ನಂದಗೋಕುಲ ಗೋಶಾಲೆಯ ನೀರಿನ ಟ್ಯಾಂಕ್ ಮತ್ತು ಪೈಪ್ ಲೈನ್ ಕಾಮಗಾರಿಗಳಿಗಾಗಿ ರೂ.5 ಲಕ್ಷದ ಚೆಕ್‌ನ್ನು ಟ್ರಸ್ಟ್ ಅಧ್ಯಕ್ಷ ಡಾ|ಎಂ.ಎಂ.ದಯಾಕರ್ ಅವರಿಗೆ ಚೆಕ್ ಹಸ್ತಾಂತರಿಸಿದರು.

Related posts

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!