24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಮಾ.2ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಸುಬ್ರಹ್ಮಣ್ಯಪ್ರಸಾದ್, ಯಶೋಧರ, ಸಂತೋಷ, ಸಂದೀಪ್ ರೈ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿಚ್ಛಿಸುವರು ಏಪ್ರಿಲ್ 25ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್: 0825626644, 9663464648, 8147263422

Related posts

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!