26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!