ಬೆಳಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಮಾ.4ರಂದು ಶ್ರೀ ಆದಿ ದೂಮಾವತಿ ಶ್ರೀ ದೇಯಿ ಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಶ್ರೀ ಗೆಜ್ಜೆಗಿರಿ ಮೇಳದ ಕಲಾವಿದರಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಜೆ 6.30ಕ್ಕೆ ಕೋಟಿ- ಚೆನ್ನಯ ಎಂಬ ತುಳು ಐತಿಹಾಸಿಕ ಪ್ರಸಂಗವನ್ನು ಪ್ರದರ್ಶನಗೊಳ್ಳಲಿದೆ..
ಆ ಪ್ರಯುಕ್ತ ಭಕ್ತಾಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.











