24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

ಬೆಳ್ತಂಗಡಿ: ವೇಣೂರು ಗ್ರಾಮದ ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಅವರು ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಬೆಂಗಳೂರಿನ ಹೆಚ್.ಆರ್ ಆಲ್ವಾ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ವೇಣೂರು ಗ್ರಾಮದ ಕತ್ತೋಡಿ ಮನೆ ಶ್ರೀಮತಿ ಜ್ಞಾನೇಶ್ವರಿ ಮತ್ತು ಯುವರಾಜ ಮುದ್ಯರವರ ಪುತ್ರ.

Related posts

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya
error: Content is protected !!