ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯ ನಡೆಯುತ್ತಿದ್ದು ಮಾ.12ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಪ್ರತಿಷ್ಠಾ ಕಾರ್ಯಕ್ರಮ ಮಾ.2ರoದು ದೈವಸ್ಥಾನದ ವಠಾರದಲ್ಲಿ ಜರಗಿತು.
ಹಿರಿಯರು ನಿವ್ರತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ. ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು. ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು. ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು













