26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

ಬೆಳ್ತಂಗಡಿ: ವೇಣೂರು ಗ್ರಾಮದ ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಅವರು ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಇವರು ಬೆಂಗಳೂರಿನ ಹೆಚ್.ಆರ್ ಆಲ್ವಾ ಅಂಡ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ವೇಣೂರು ಗ್ರಾಮದ ಕತ್ತೋಡಿ ಮನೆ ಶ್ರೀಮತಿ ಜ್ಞಾನೇಶ್ವರಿ ಮತ್ತು ಯುವರಾಜ ಮುದ್ಯರವರ ಪುತ್ರ.

Related posts

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya
error: Content is protected !!