September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

ಉಜಿರೆ: ಇಲ್ಲಿಯ ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಉಂಟಾದ ಘಟನೆ ಮಾ.4ರಂದು ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆ ಅರಣ್ಯ ಇಲಾಖೆ ಕಮಲ ಗಾರ್ಡ್ ಸಂತೋಷ, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ ಮುಂಡತೋಡಿ ಇವರುಗಳ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya
error: Content is protected !!