ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟ್ ನೂತನ ಟ್ರಸ್ಟಿಯಾಗಿ ನೇಮಕಗೊಂಡಿರುವ ಉದ್ಯಮಿ ರವೀಂದ್ರ ಪೂಜಾರಿ ಆರ್ಲ ಇವರನ್ನು ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.4ರಂದು ಭಟ್ಕಳ ಕರಿಕಲ್ ಧ್ಯಾನ ಮಂದಿರದಲ್ಲಿ ನಡೆದ ಪ್ರತಿಷ್ಠಾ ದಿನಾಚರಣೆಯ ಸಂದರ್ಭದಲ್ಲಿ ಸ್ವಾಮೀಜಿ ಗೌರವಿಸಿದರು






