July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟ್ ನೂತನ ಟ್ರಸ್ಟಿಯಾಗಿ ನೇಮಕಗೊಂಡಿರುವ ಉದ್ಯಮಿ ರವೀಂದ್ರ ಪೂಜಾರಿ ಆರ್ಲ ಇವರನ್ನು ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.4ರಂದು ಭಟ್ಕಳ ಕರಿಕಲ್ ಧ್ಯಾನ ಮಂದಿರದಲ್ಲಿ ನಡೆದ ಪ್ರತಿಷ್ಠಾ ದಿನಾಚರಣೆಯ ಸಂದರ್ಭದಲ್ಲಿ ಸ್ವಾಮೀಜಿ ಗೌರವಿಸಿದರು

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya
error: Content is protected !!