22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

ವೇಣೂರು: ಬಜಿರೆ ಗ್ರಾಮದ ಸುರಭಿ ಮನೆ ಬಿ. ರತ್ನವರ್ಮ ಇಂದ್ರ (80ವ) ರವರು ಮಾ.3ರಂದು ರಾತ್ರಿ ನಿಧನರಾದರು.
ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು.

ಇವರು ವೇಣೂರು ಮಂಡಲ ಪ್ರಧಾನರಾಗಿ, ವೇಣೂರು ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ವೇಣೂರು ಜೈನ್ ಮಿಲನ್ ಅಧ್ಯಕ್ಷರಾಗಿ, ದಿಗಂಬಗರ ಜೈನ ತೀರ್ಥ ಕ್ಷೇತ್ರ ಸಮಿತಿ ಕೋಶಾಧಿಕಾರಿಯಾಗಿದ್ದರು. 2013 ಮಹಾಮಸ್ತಕಾಭಿಷೇಕ ಸಮಿತಿ ಕೋಶಾಧಿಕಾರಿಯಾಗಿ, 2014 ರ ಉಪಾಧ್ಯಕ್ಷರಾಗಿ ದುಡಿದು ಮಹಾಮಸ್ತಕಾಭಿಷೇಕದ ಯಶಸ್ವಿಗೆ ಶ್ರಮಿಸಿದ್ದರು.

ಮೃತರು ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯು ಪ್ರಾಂಶುಪಾಲ ಪ್ರಮೋದ್ ಕುಮಾರ್, ಮೂಡಬಿದಿರೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ಸೇರಿದಂತೆ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
error: Content is protected !!