23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

ವೇಣೂರು: ಬಜಿರೆ ಗ್ರಾಮದ ಸುರಭಿ ಮನೆ ಬಿ. ರತ್ನವರ್ಮ ಇಂದ್ರ (80ವ) ರವರು ಮಾ.3ರಂದು ರಾತ್ರಿ ನಿಧನರಾದರು.
ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು.

ಇವರು ವೇಣೂರು ಮಂಡಲ ಪ್ರಧಾನರಾಗಿ, ವೇಣೂರು ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ವೇಣೂರು ಜೈನ್ ಮಿಲನ್ ಅಧ್ಯಕ್ಷರಾಗಿ, ದಿಗಂಬಗರ ಜೈನ ತೀರ್ಥ ಕ್ಷೇತ್ರ ಸಮಿತಿ ಕೋಶಾಧಿಕಾರಿಯಾಗಿದ್ದರು. 2013 ಮಹಾಮಸ್ತಕಾಭಿಷೇಕ ಸಮಿತಿ ಕೋಶಾಧಿಕಾರಿಯಾಗಿ, 2014 ರ ಉಪಾಧ್ಯಕ್ಷರಾಗಿ ದುಡಿದು ಮಹಾಮಸ್ತಕಾಭಿಷೇಕದ ಯಶಸ್ವಿಗೆ ಶ್ರಮಿಸಿದ್ದರು.

ಮೃತರು ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯು ಪ್ರಾಂಶುಪಾಲ ಪ್ರಮೋದ್ ಕುಮಾರ್, ಮೂಡಬಿದಿರೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ಸೇರಿದಂತೆ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya
error: Content is protected !!