September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

ಉಜಿರೆ: ಇಲ್ಲಿಯ ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಉಂಟಾದ ಘಟನೆ ಮಾ.4ರಂದು ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆ ಅರಣ್ಯ ಇಲಾಖೆ ಕಮಲ ಗಾರ್ಡ್ ಸಂತೋಷ, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ ಮುಂಡತೋಡಿ ಇವರುಗಳ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು.

Related posts

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!