37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

ವೇಣೂರು: ಬಜಿರೆ ಗ್ರಾಮದ ಸುರಭಿ ಮನೆ ಬಿ. ರತ್ನವರ್ಮ ಇಂದ್ರ (80ವ) ರವರು ಮಾ.3ರಂದು ರಾತ್ರಿ ನಿಧನರಾದರು.
ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು.

ಇವರು ವೇಣೂರು ಮಂಡಲ ಪ್ರಧಾನರಾಗಿ, ವೇಣೂರು ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ವೇಣೂರು ಜೈನ್ ಮಿಲನ್ ಅಧ್ಯಕ್ಷರಾಗಿ, ದಿಗಂಬಗರ ಜೈನ ತೀರ್ಥ ಕ್ಷೇತ್ರ ಸಮಿತಿ ಕೋಶಾಧಿಕಾರಿಯಾಗಿದ್ದರು. 2013 ಮಹಾಮಸ್ತಕಾಭಿಷೇಕ ಸಮಿತಿ ಕೋಶಾಧಿಕಾರಿಯಾಗಿ, 2014 ರ ಉಪಾಧ್ಯಕ್ಷರಾಗಿ ದುಡಿದು ಮಹಾಮಸ್ತಕಾಭಿಷೇಕದ ಯಶಸ್ವಿಗೆ ಶ್ರಮಿಸಿದ್ದರು.

ಮೃತರು ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯು ಪ್ರಾಂಶುಪಾಲ ಪ್ರಮೋದ್ ಕುಮಾರ್, ಮೂಡಬಿದಿರೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ಸೇರಿದಂತೆ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya
error: Content is protected !!