30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ, ಶೀನಪ್ಪ ಗೌಡ, ತಿಮ್ಮಪ್ಪ ಶೆಟ್ಟಿ, ಉಮೇಶ್ ಗೌಡ, ಮಹಿಳಾ ಮೀಸಲು ಸ್ಥಾನದಿಂದ ವಾರಿಜ, ಜಲಜಾಕ್ಷಿ, ಪ.ಜಾತಿ ಮೀಸಲು ಸ್ಥಾನದಿಂದ ಪುತ್ರ, ಪ.ಪಂ. ಮೀಸಲು ಸ್ಥಾನದಿಂದ ಗಣೇಶ್ ಆಯ್ಕೆಯಾದರು.

ನಂತರ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಬದಿಜಾಲು ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಬಿ.ವಿ. ಪ್ರತಿಮಾ ಕಾರ್ಯನಿರ್ವಹಿಸಿದರು. ಹಾಲು ಉ.ಸ.ಸಂಘದ ಕಾರ್ಯದರ್ಶಿ ಸುಗಂಧಿ ಸಹಕರಿಸಿದರು.

Related posts

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya
error: Content is protected !!