July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ, ಶೀನಪ್ಪ ಗೌಡ, ತಿಮ್ಮಪ್ಪ ಶೆಟ್ಟಿ, ಉಮೇಶ್ ಗೌಡ, ಮಹಿಳಾ ಮೀಸಲು ಸ್ಥಾನದಿಂದ ವಾರಿಜ, ಜಲಜಾಕ್ಷಿ, ಪ.ಜಾತಿ ಮೀಸಲು ಸ್ಥಾನದಿಂದ ಪುತ್ರ, ಪ.ಪಂ. ಮೀಸಲು ಸ್ಥಾನದಿಂದ ಗಣೇಶ್ ಆಯ್ಕೆಯಾದರು.

ನಂತರ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಬದಿಜಾಲು ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಬಿ.ವಿ. ಪ್ರತಿಮಾ ಕಾರ್ಯನಿರ್ವಹಿಸಿದರು. ಹಾಲು ಉ.ಸ.ಸಂಘದ ಕಾರ್ಯದರ್ಶಿ ಸುಗಂಧಿ ಸಹಕರಿಸಿದರು.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!