ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸವಣಾಲು ಸ.ಪೌ.ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಲ್. ಫೆ.28ರಿಂದ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇವರು 1992ರಲ್ಲಿ ಗುರುವಾಯನಕೆರೆಯಲ್ಲಿ ಸಹಶಿಕ್ಷಕರಾಗಿ ವೃತ್ತಿ ಆರಂಭಿಸಿ ಪುತ್ತೂರಿನ ಶಾಂತಿನಗರ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
previous post






