37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

ಬೆಳ್ತಂಗಡಿ: ಇಲ್ಲಿಯ ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಬೆಳ್ತಂಗಡಿ ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ(85 ವರ್ಷ) ರವರು ಅಲ್ಪಕಾಲದ ಅ ಸೌಖ್ಯದಿಂದ ಮಾ. 5ರಂದು ನಿಧನರಾದರು.

ಇವರು ಲಯನ್ಸ್ ಕ್ಲಬ್ ನಲ್ಲಿ 46 ವರ್ಷಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!