24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಮೆಸ್ಕಾಂ, ಕಂದಾಯ, ಪಶು ಸಂಗೋಪನೆ, ಶಿಕ್ಷಣ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಾವತಿ, ಮಾಜಿ ಸದಸ್ಯ ಅಶೋಕ್, ಸುರೇಶ್ ಕೌಡಂಗೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಜನಾರ್ದನ ಅನುಪಾಲನಾ ವರದಿ ವಾಚಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚು ವಿವರ ಮಂಡಿಸಿದರು

Related posts

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya
error: Content is protected !!