23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

ಬೆಳ್ತಂಗಡಿ: ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳುಶ್ರೀ ಸಂಸ್ಥಾನ -ಗೋಕರ್ಣ, ಶ್ರೀ ರಾಮಚಂದ್ರಾಪುರ ಮಠ ಇವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಮನೆಗೆ ಆಗಮಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಅವರ ಧರ್ಮಪತ್ನಿ, ಮಕ್ಕಳು, ಮನೆಯವರು ಸ್ವಾಮಿಜಿಯವರನ್ನು ಸತ್ಕರಿಸಿ ಆಶೀರ್ವಾದ ಪಡೆದರು.

Related posts

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya
error: Content is protected !!