23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬೆಂಗಳೂರು ಕುಂಬಳಗೋಡು,ಗೇರುಪಾಳ್ಯ ನಿವಾಸಿ ಗಂಗಾಧರಪ್ಪ ಪುತ್ರ ವೆಂಕಟೇಶ್ @ ಡಾಬರ್ ವೆಂಕಟೇಶ್(38) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಉಪನೀರಿಕ್ಷಕರು ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ವ್ರಷಭ, ಚರಣ್ ರಾಜ್ ತಂಡ ತುಮಕೂರು ಜಿಲ್ಲೆಯ ತಿಪಟೂರ್ ಎಂಬಲ್ಲಿಂದ ಮಾ.4 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಾ.5 ರಂದು ಹಾಜರುಪಡಿಸಲಾಗಿದ್ದಾರೆ. ಬಳಿಕ ಆರೋಪಿಗೆ ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತದೆ.

Related posts

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
error: Content is protected !!