September 14, 2026
Uncategorized

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

ಗುರುವಾಯನಕೆರೆ: ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಶ್ರೀ ಹಿರಿಯಡಕ ಮೇಳದವರಿಂದ ಪ್ರಶಸ್ತಿ ಪುರಸ್ಕೃತ ಯಕ್ಷ ಕವಿ ಯಕ್ಷಾನಂದ ಕುತ್ಪಾಡಿ ವಿರಚಿತ ‘ಅಪ್ಪೆ ಮಾಯಂದಾಲ್’
ಅದ್ದೂರಿಯ ತುಳು ಯಕ್ಷಗಾನ ಬಯಲಾಟ ಮಾ. 10 ರಂದು
ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು-ಮನ-ಧನ ಸಹಕಾರವನ್ನು ನೀಡುವಂತೆ ವಿನಂತಿಸಿದ್ದಾರೆ.

Related posts

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya
error: Content is protected !!