23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಆಶೀರ್ವಾದದೊಂದಿಗೆ, ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.7ರಿಂದ ಮಾ.8 ರವರೆಗೆ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು.

ಈ ಸಂದರ್ಭದಲ್ಲಿ ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯಾಗದಲ್ಲಿ ಭಾಗವಹಿಸಿ, ತೀರ್ಥ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ದೇವಲಿಂಗೇಶ್ವರ ಭಕ್ತ ಮಂಡಳಿಯ ಸಂಯೋಜಕರು, ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya
error: Content is protected !!